×
Ad

ನೇಣು ಬಿಗಿದು ಆತ್ಮಹತ್ಯೆ

Update: 2017-03-18 22:59 IST

ಉಡುಪಿ, ಮಾ.18: ಕೆಲಸಕ್ಕೆ ಹೊಗದೇ ಮನೆಯಲ್ಲಿಯೇ ಇದ್ದ ಅಂಬಲ ಪಾಡಿ ಬಬ್ಬುಸ್ವಮಿ ದೈವಸ್ಥಾನದ ಬಳಿಯ ನಿವಾಸಿ ಶ್ರೀಧರ ಎಂಬವರ ಮಗ ಅರುಣ್(20) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಮಾ.17ರಂದು ಮಧ್ಯಾಹ್ನ ವೇಳೆ ಮನೆಯ ಬೆಡ್ರೂಂನಲ್ಲಿ ಕಬ್ಬಿಣದ ಪೈಪಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News