ನೇರ ನೇಮಕಾತಿ

Update: 2017-03-22 11:02 GMT

ಚಿಕ್ಕಮಗಳೂರು, ಮಾ.22: ಎನ್‌ಪಿಸಿಡಿಸಿಎಸ್/ಎನ್‌ಪಿಹೆಚ್‌ಸಿಇ ಕಾರ್ಯಕ್ರಮಡಿಗುತ್ತಿಗೆ ಆಧಾರದ ಮೇಲೆ ಸಮುದಾಯಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು, ರಿಹ್ಯಾಬಿಲಿಟೇಷನ್ ವರ್ಕರ್ ಹಾಗೂ ಜಿಲ್ಲಾ ಎನ್‌ಸಿಡಿ ಕ್ಲಿನಿಕ್ ಮತ್ತು ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ಹುದ್ದೆಗಳನ್ನು ಪ್ರತಿ ಮಾಹೆಯ ಪ್ರತಿ ದಿನ ನೇರ ನೇಮಕಾತಿ ಮಾಡಲಾಗುತ್ತದೆ.

 ಆಸಕ್ತ ಪದವೀಧರ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾ ಘಟಕ, ಅರಳುಗುಪ್ಪೆ ಜಿಲ್ಲಾ ಆಸ್ಪತ್ರೆ ಆವರಣ, ಜಿಲ್ಲಾ ಎನ್.ಸಿ.ಡಿ ಸೆಲ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News