ಬಂಟ್ವಾಳ, ಬೆಳ್ತಂಗಡಿಗೆ ಎಸಿಬಿ ಅಧಿಕಾರಿಗಳ ಭೇಟಿ

Update: 2017-03-22 17:49 GMT

ಮಂಗಳೂರು, ಮಾ.22: ದ.ಕ.ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಾ.27 ರಂದು ಪೂ.11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರಕಾರಿ ಪ್ರವಾಸಿ ಮಂದಿರ ಮತ್ತು ಮಧ್ಯಾಹ್ನ 2:30ರಿಂದ 4:30ರವರೆಗೆ ಬಂಟ್ವಾಳ ಸರಕಾರಿ ಪ್ರವಾಸಿ ಮಂದಿರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಎಸಿಬಿ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News