ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣ; ಸುಪ್ರೀಂ ತೀರ್ಪಿಗೆ ಮಾಜಿ ಸಿಎಂ ಎಚ್‌ಡಿಕೆ ಸ್ವಾಗತ

Update: 2017-03-29 12:25 GMT

ಬೆಂಗಳೂರು, ಮಾ.29: 2008ರ ಅಕ್ರಮ ಗಣಿಗಾರಿಕೆ ಸಂಬಂಧ ಕರ್ನಾಟಕ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗಡೆ ವರದಿ ಕುರಿತಂತೆ ವಿಶೇಷ ತನಿಖಾ ದಳ ಮೂರು ತಿಂಗಳಲ್ಲಿ ತನ್ನ ತನಿಖಾ ವರದಿ ನೀಡುವಂತೆ ಸುಪ್ರೀಂ ನೀಡಿರುವ ಆದೇಶವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ಈ ಬಗ್ಗೆ ಬುಧವಾರ ಮಾಧ್ಯಮ ಪ್ರಕಟನೆ ಬಿಡುಗೊಳಿಸಿರುವ ಅವರು, ಎಸ್ ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News