ದ.ಕ. ಜಿಲ್ಲೆಯ 7 ಮಂದಿ ಆಯ್ಕೆ

Update: 2017-04-23 18:32 GMT

ಮಂಗಳೂರು, ಎ.23: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ (ಕೆಪಿಎಸ್ಸಿ) ಗೆಜೆಟೆಡ್ ಪ್ರೊಬೆಷನರಿಯ 2014ನೆ ಸಾಲಿನ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಯ 7ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಕೆಪಿಎಸ್ಸಿಯ 464 ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು. ಅದರಲ್ಲಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಯತೀಶ್ ಉಳ್ಳಾಲ (ಸಹಾಯಕ ಆಯುಕ್ತ), ಸುಳ್ಯದ ಅಜಿತ್ ಎಂ. (ಸಹಾಯಕ ಆಯುಕ್ತ), ಸುಮನಾ ಬಿ.(ಡಿವೈಎಸ್ಪಿ). ರಶ್ಮಿ ಎಸ್.ಆರ್.(ತಹಶೀಲ್ದಾರ್), ಮಿಶೆಲ್ ಕ್ವೀನಿ ಡಿಕೋಸ್ತಾ (ತಹಶೀಲ್ದಾರ್), ಗಾಯತ್ರಿ ಸಿ.ಎಚ್.(ತಾಲೂಕು ಸಮಾಜ ಕಲ್ಯಾಣಾಧಿಕಾರಿ), ಮಹೇಶ್ ಕುಮಾರ್ ಹೊಳ್ಳ(ಸಹಾಯಕ ಜೈಲು ಅಧೀಕ್ಷಕ) ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News