ಕರ್ನಾಟಕಕ್ಕೆ ಸತತ 3ನೆ ಬಾರಿ ರಾಷ್ಟ್ರೀಯ ಇ-ಪುರಸ್ಕಾರ್

Update: 2017-04-24 10:03 GMT

ಬೆಂಗಳೂರು, ಎ.24: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಅವರು ಇಂದು ಲಕ್ನೋ ದಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಂದ ಪಂಚಾಯತ್ ರಾಜ್ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಷ್ಟ್ರೀಯ ಇ-ಪುರಸ್ಕಾರ್ ಸ್ವೀಕರಿಸಿದರು. ರಾಜ್ಯವು ಸತತ ಮೂರನೇ ಬಾರಿಗೆ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News