ಕಾಂಗ್ರೆಸ್ ಮುಖಂಡ ಝಡ್.ಎ.ಖಾದರ್

Update: 2017-05-04 07:05 GMT

ಮಂಜೇಶ್ವರ, ಮೇ 4: ಮಂಜೇಶ್ವರ ಮಂಡಲ ಕಾಂಗ್ರೆಸ್ ಮಾಜಿ ಅಧ್ಯಕ್ಷ ಝಡ್.ಎ.ಖಾದರ್(65) ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖದಿಂದ ಬಳಲುತ್ತಿದ್ದ ಖಾದರ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.
   ಮೃತರು ಮಕ್ಕಳು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ: ಖಾದರ್ ಅವರ ನಿಧನಕ್ಕೆ ಡಿ.ಸಿ.ಸಿ. ಅಧ್ಯಕ್ಷ ಹಕೀಂ ಕುನ್ನಿಲ್, ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಂಜೇಶ್ವರ ಮಂಡಲ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ