​ಉಡುಪಿ: ಮೇ15ರಂದು ಹಾಶಿಮಿ ಮಸೀದಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

Update: 2017-05-12 10:24 GMT

ಮೇ 12: ಮಳೆಗಾಗಿ ಬ್ರಹ್ಮಗಿರಿಯ ನಾಯರ್‌ಕೆರೆಯ ಹಾಶಿಮಿ ಮಸೀದಿಯಲ್ಲಿ ಮೇ 15ರಂದು ಬೆಳಗ್ಗೆ ವಿಶೇಷ ಪ್ರಾರ್ಥನೆ ನಡೆಯಲಿದೆ.

ಅಂದು ಬೆಳಗ್ಗೆ 10 ಗಂಟೆಗೆ ಮಳೆಗಾಗಾ ವಿಶೇಷ ನಮಾಝ್ ನಿರ್ವಹಿಸಲಾಗುತ್ತದೆ. ಮಹಿಳೆಯರು ಕೂಡಾ ಪ್ರಾರ್ಥನೆಯಲ್ಲಿ ಭಾಗಿಯಾಗಬಹುದು.

ಉಡುಪಿಯ ಎಲ್ಲಾ ಮುಸ್ಲಿಮರು ಪ್ರಾರ್ಥನೆಯಲ್ಲಿ ಭಾಗವಹಿಸುವಂತೆ ಮಸೀದಿಯ ಅಧ್ಯಕ್ಷ ಝಕರಿಯಾ ಅಸ್ಸಾದಿ ಪ್ರಕಟನೆಯಲ್ಲಿ ಕೋರಿದ್ದಾರೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News