×
Ad

ಸಿಡಿಲು ಬಡಿದು ಯುವಕ ಮೃತ್ಯು

Update: 2017-05-15 13:30 IST

ಪುತ್ತೂರು, ಮೇ 15: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಆರ್ಯಾಪು ಗ್ರಾಮದ ಬೊಳ್ಳಲ ಎಂಬಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಗಣೇಶ್ ಸಫಲ್ಯ ಪುತ್ರ ಸದಾನಂದ (27) ಸದಾನಂದ ಎಂಬವರು ಮಲಗಿದ್ದ ವೇಳೆ ತಡರಾತ್ರಿ ಸಿಡಿಲು ಬಡಿದಿದೆ. ಪರಿಣಾಮ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News