ಆತ್ಮಹತ್ಯೆ
Update: 2017-05-15 21:28 IST
ಬೈಂದೂರು, ಮೇ 15: ವೈಯಕ್ತಿಕ ಕಾರಣದಿಂದ ಮನನೊಂದ ಏಳಜಿತ್ ಗ್ರಾಮದ ಮಳಾಲಿಯ ಬಾಬು ಗೌಡ(45) ಎಂಬವರು ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು, ಮೇ 15: ವೈಯಕ್ತಿಕ ಕಾರಣದಿಂದ ಮನನೊಂದ ಏಳಜಿತ್ ಗ್ರಾಮದ ಮಳಾಲಿಯ ಬಾಬು ಗೌಡ(45) ಎಂಬವರು ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.