ಮಂಗಳೂರು: ಕಾರಾಗೃಹದಲ್ಲಿ ಖೈದಿ ಆತ್ಮಹತ್ಯೆ ಯತ್ನ

Update: 2017-05-17 16:58 GMT

ಮಂಗಳೂರು, ಮೇ 17: ಮಂಗಳೂರು ಕಾರಾಗೃಹದಲ್ಲಿದ್ದ ಖೈದಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ವರದಿಯಾಗಿದೆ.

ಬಿಜು ಅಲಿಯಾಸ್ ಜೋಸ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಖೈದಿ ಎಂದು ಗುರುತಿಸಲಾಗಿದೆ.

ಹೆಚ್ ಐ ವಿ ಸೋಂಕು ಪೀಡಿತನಾಗಿದ್ದ ಈತ ಸುಮಾರು 39 ಮಾತ್ರೆಗಳನ್ನು ಸೇವಿಸಿ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಗಾಗಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲಿನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಈತನನ್ನು ಬಂಧಿಸಲಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News