×
Ad

ರಸ್ತೆ ಅಪಘಾತ: ಬೈಕ್ ಸವಾರರಿಗೆ ಗಾಯ

Update: 2017-05-19 23:12 IST

ಮಂಗಳೂರು, ಮೇ 19: ಅಡ್ಡೂರು ಸಮೀಪದ ಕಳಸಗುರಿಯಲ್ಲಿ ಸರಕಾರಿ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಬಂಧಿಸಿದ್ದು, ಇದರಿಂದ ಬೈಕ್ ಸವಾರರು ಗಾಯಗೊಂಡಿದ್ದಾರೆ. 

ಪುಂಚಮೆಯ ಸುನಿಲ್ ಫೆರ್ನಾಂಡಿಸ್ ಮತ್ತು ಅದ್ಯಪಾಡಿಯ ವಾಸು ಎಂಬವರು ಗಾಯಗೊಂಡ ಬೈಕ್ ಸವಾರರು ಎಂದು ಗುರುತಿಸಲಾಗಿದೆ. 

ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News