ವಿಮಾನ ದುರಂತ: ನಾಳೆ ಶ್ರದ್ಧಾಂಜಲಿ ಕಾರ್ಯಕ್ರಮ

Update: 2017-05-20 18:00 GMT

ಮಂಗಳೂರು, ಮೇ 20: ಮಂಗಳೂರು ವಿಮಾನ ನಿಲ್ದಾಣದಲ್ಲಿ 2010ರ ಮೇ 22ರಂದು ಸಂಭವಿಸಿದ ವಿಮಾನ ದುರಂತದ ವಾರ್ಷಿಕ ಪ್ರಯುಕ್ತ ಮೇ 22ರಂದು ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 10:30ಕ್ಕೆ ಕೂಳೂರು-ತಣ್ಣೀರುಬಾವಿ ರಸ್ತೆಯಲ್ಲಿರುವ ವಿಮಾನ ದುರಂತ ಸ್ಮಾರಕ ಉದ್ಯಾನವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News