ಅಪರಿಚಿತ ಮೃತ್ಯು
Update: 2017-05-21 20:55 IST
ಉಡುಪಿ, ಮೇ 21: ಉಡುಪಿ ಬೈಲೂರಿನ ಕಲಾಕಿರಣ ಜಂಕ್ಷನ್ ಬಳಿ ಮೇ 17ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 85 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.