×
Ad

​ಆತ್ಮಹತ್ಯೆ

Update: 2017-05-26 22:20 IST

ಕಾರ್ಕಳ, ಮೇ 26: ವೈಯಕ್ತಿಕ ಕಾರಣದಿಂದ ಮನನೊಂದ ಕಲ್ಯಾ ಗ್ರಾಮದ ಕುಂಟಾಡಿ ನಿವಾಸಿ ಹರಿಯಪ್ಪಪೂಜಾರಿ (75) ಎಂಬವರು ಮೇ 26ರಂದು ಬೆಳಗ್ಗೆ ಮನೆಯ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News