×
Ad

ಬೈಕ್ ಅಪಘಾತ: ಸವಾರನಿಗೆ ಗಾಯ

Update: 2017-06-04 23:33 IST
ಸುರತ್ಕಲ್, ಜೂ. 4: ನಿಯಂತ್ರಣ ತಪ್ಪಿದ ಬೈಕ್ ಅಪಘಾತವಾಗಿದ್ದು, ಸವಾರ ಗಾಯಗೊಂಡ ಘಟನೆ ಸುರತ್ಕಲ್ ನಲ್ಲಿ ರವಿವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದೆ. ಈ ಸಂದರ್ಭ ಶಾಸಕ ಮೊಯ್ದಿನ್ ಬಾವ ಅವರು ರಮಝಾನಿನ ತರಾವೀಹ್ ಪ್ರಾರ್ಥನೆ ಮುಗಿಸಿ ಬರುತ್ತಿದ್ದ ವೇಳೆ ಘಟನೆ ನಡೆದಿದ್ದು, ತಕ್ಷಣ ಗಾಯಳುವನ್ನು ತನ್ನ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News