ನವೀನ್ ಭಟ್ ರನ್ನು ಅಭಿನಂದಿಸಿದ ಸಚಿವ ಯು.ಟಿ.ಖಾದರ್
Update: 2017-06-12 23:17 IST
ಮಂಗಳೂರು, ಜೂ. 12: ಯುಪಿಎಸ್ಸಿ ಪರೀಕ್ಷೆಯಲ್ಲಿ 37ನೆ ಸ್ಥಾನ ಗಳಿಸಿದ ಬಂಟ್ವಾಳದ ನವೀನ್ ಭಟ್ರನ್ನು ಆಹಾರ ಸಚಿವ ಯು.ಟಿ.ಖಾದರ್ ಅಭಿನಂದಿಸಿದರು.
ಈ ಸಂದರ್ಭದಲ್ಲಿ ನವೀನ್ ಭಟ್ ಅವರ ತಂದೆ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.