ರೈತ ಸಂಪರ್ಕ ಕೇಂದ್ರ ಉದ್ಘಾಟನೆ

Update: 2017-06-22 14:53 GMT

ಉಡುಪಿ, ಜೂ. 22: ಜಿಲ್ಲಾ ಕೃಷಿ ಇಲಾಖೆಯ ಉಡುಪಿ ರೈತ ಸಂಪರ್ಕ ಕೇಂದ್ರದ ಉದ್ಘಾಟನೆ ಜೂ. 23ರಂದು ಬೆಳಗ್ಗೆ 9:45ಕ್ಕೆ ಆದಿಉಡುಪಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ನಡೆಯಲಿದೆ.

ಕೇಂದ್ರವನ್ನು ಕೃಷಿ ಸಚಿವ ಕೃಷ್ಣ ಭೈರೇಗೌಡ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀ ಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಹಿಸುವರು ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News