×
Ad

ಸಸಿಹಿತ್ಲು ಕಡಲ ಕಿನಾರೆಯಲ್ಲಿ ಮೂವರು ನೀರುಪಾಲು

Update: 2017-06-25 16:45 IST

ಮಂಗಳೂರು, ಜೂ.25: ಮಂಗಳೂರು ಸಮೀಪದ ಸಸಿಹಿತ್ಲುವಿನಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. 

ಸಸಿಹಿತ್ಲು ಅಳಿವೆ ಬಾಗಿಲಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಿತ್ರಾಪುವಿನಿಂದ ಸಸಿಹಿತ್ಲು ಕಡೆಗೆ ದೋಣಿಯಲ್ಲಿ ಬರುವಾಗ ಅಳಿವೆ ಬಾಗಿಲಿನಲ್ಲಿ ಅವಘಡ.
ನದಿ ಕಡಲು ಸೇರುವ ಜಾಗದಲ್ಲಿ ಈ ಘಟನೆ ನಡೆದಿದೆ.  ಸ್ಥಳದಲ್ಲಿ ಭಾರಿ ಜನಸ್ತೋಮ ಉಂಟಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News