ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಕೆ.ಪಿ.ನಂಜುಡಿ ನೇಮಕ

Update: 2017-07-02 07:03 GMT

ಬೆಂಗೂರು, ಜು.2: ಸೂಕ್ತ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಕೆ.ಪಿ.ನಂಜುಡಿಯವರನ್ನು ಆ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ವಿಶ್ವಕರ್ಮ ಸಮಾಜದ ಮುಖಂಡ ಕೆ.ಪಿ.ನಂಜುಂಡಿಯವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News