×
Ad

​ಆತ್ಮಹತ್ಯೆ

Update: 2017-07-04 22:08 IST

ಕಾರ್ಕಳ, ಜು.4: ಅಪಘಾತದಿಂದ ಕಾಲು ಕಳೆದುಕೊಂಡು ಕೆಲಸ ಮಾಡಲಾಗದ ನೋವಿನಿಂದ ಹಾಗೂ ವಿಪರೀತ ಕುಡಿತದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಬೋಳ ಕೋಡಿ ನಿವಾಸಿ ಯಾದವ (65) ಎಂಬವರು ಜು.3 ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News