×
Ad

ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಶರತ್ ರನ್ನು ಭೇಟಿಯಾದ ಸಚಿವ ಖಾದರ್

Update: 2017-07-06 22:05 IST

ಮಂಗಳೂರು,ಜು.6: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಶರತ್ ಅವರು ದಾಖಲಾಗಿರುವ ಮಂಗಳೂರಿನ ಆಸ್ಪತ್ರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಯು.ಟಿ.ಖಾದರ್ ಗುರುವಾರ ಭೇಟಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News