ಶರತ್ ರನ್ನು ಭೇಟಿಯಾದ ಪಾಲೆಮಾರ್
Update: 2017-07-06 22:07 IST
ಮಂಗಳೂರು,ಜು.6: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಸಜಿವಮುನ್ನೂರು ಗ್ರಾಮದ ಕಂದೂರು ನಿವಾಸಿ ಶರತ್ ಅವರು ದಾಖಲಾಗಿರುವ ಆಸ್ಪತ್ರೆಗೆ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಗುರುವಾರ ಭೇಟಿ ನೀಡಿದರು.
ಮಂಗಳೂರು,ಜು.6: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಸಜಿವಮುನ್ನೂರು ಗ್ರಾಮದ ಕಂದೂರು ನಿವಾಸಿ ಶರತ್ ಅವರು ದಾಖಲಾಗಿರುವ ಆಸ್ಪತ್ರೆಗೆ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಗುರುವಾರ ಭೇಟಿ ನೀಡಿದರು.