​ಎಸಿಬಿ ಪಶ್ಚಿಮ ವಲಯ ಎಸ್ಪಿಯಾಗಿ ಶೃತಿ ಅಧಿಕಾರ ಸ್ವೀಕಾರ

Update: 2017-07-12 14:02 GMT

ಮಂಗಳೂರು, ಜು. 12: ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರಾಗಿ ಶುೃತಿ ಎನ್.ಎಸ್. ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಮಂಗಳೂರು ದಕ್ಷಿಣ ಉಪ ವಿಭಾಗದಲ್ಲಿ ಎಸಿಪಿಯಾಗಿ ಕರ್ತವ್ಯ ನಿರ್ವಸುತ್ತಿದ್ದ ಶುೃತಿ ಅವರು ಪದೋನ್ನತಿ ಹೊಂದಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News