ಕೊಂಕಣಿ ಅಕಾಡಮಿಯ ಕಚೇರಿಗೆ ನೂತನ ಅಧ್ಯಕ್ಷರ ಭೇಟಿ

Update: 2017-07-14 17:09 GMT

ಮಂಗಳೂರು, ಜು.14: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ದಾಂಡೇಲಿಯ ಆರ್.ಪಿ.ನಾಯ್ಕ ಅಕಾಡಮಿಯ ಕಚೇರಿಗೆ ಪ್ರಥಮ ಭೇಟಿ ನೀಡಿದರು.

ಈ ಸಂದರ್ಭ ಮಾಜಿ ಅಧ್ಯಕ್ಷರಾದ ಎರಿಕ್ ಒಝಾರಿಯೊ, ರಾಯ್ ಕ್ಯಾಸ್ತೆಲಿನೊ, ರಿಜಿಸ್ಟ್ರಾರ್ ಡಾ.ಬಿ.ದೇವದಾಸ್ ಪೈ ಹಾಗೂ ಸ್ಥಳೀಯ ಪ್ರಮುಖರಾದ ಪೌಲ್ ಮೊರಾಸ್, ಡಾ.ಮೋಹನ್ ಪೈ, ವೆಂಕಟೇಶ್ ಬಾಳಿಗಾ, ಗೀತಾ ಸಿ. ಕಿಣಿ, ವಸಂತಿ ಅರ್. ನಾಯ್ಕಾ ಓಂ ಗಣೇಶ್, ಅರುಣ್ ಶೇಟ್, ಚಂದ್ರಿಕಾ ಮಲ್ಯ, ಎಂ.ಅರ್ ಕಾಮತ್, ಸ್ಟ್ಯಾನ್ಲಿ ಡಿಕುನ್ಹ, ವಿಠಲ್ ಕುಡ್ವ, ವಿದ್ಯಾ ಕಾಮತ್, ವಿಕ್ಟರ್ ಮಥಾಯಸ್, ಪ್ರವೀಣ್ ಕಾಮತ್, ನರಸಿಂಹ ಶೆಣೈ, ಸಂತೋಷ್ ಶೆಣೈ, ಕಾರವಾರದ ಸುರೇಶ್ ನಾಯ್ಕ, ನಾಗೇಶ್ ಅರ್. ನಾಯ್ಕ, ಎನ್. ಅರ್.ನಾಯ್ಕ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News