ಸಂಸತ್ ಭವನದ ಮುಂದೆ ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ

Update: 2017-07-18 06:09 GMT

ಹೊಸದಿಲ್ಲಿ, ಜು. 18: ಸಂಸತ್ ಭವನದ ಮುಂದೆ ಕರ್ನಾಟಕದ ಬಿಜೆಪಿ ಸಂಸತ್ ಸದಸ್ಯ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಧರಣಿ ನಡೆಯಿತು.

ಈ ಸಂದರ್ಭ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಹಾಗೂ ರಾಜಕೀಯ ಹತ್ಯೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News