ಬಾವಿಗೆ ಹಾರಿ ಆತ್ಮಹತ್ಯೆ
Update: 2017-07-18 22:04 IST
ಕುಂದಾಪುರ, ಜು.18: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕುಂದಾಪುರ ಕನ್ವರ್ ಸಿಂಗ್ ರಸ್ತೆಯ ನಿವಾಸಿ ಜಿ.ವಸಂತಿ ನಾಯ್ಕ(77) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಮಧ್ಯಾಹ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.