ಸಚಿವ ಪ್ರಮೋದ್ ಮದ್ವರಾಜ್ ಪ್ರವಾಸ

Update: 2017-07-20 18:06 GMT

ಉಡುಪಿ, ಜು.20: ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಜು.21ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 9:30ಕ್ಕೆ ಕರ್ಜೆ ಸರಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ, 9:45ಕ್ಕೆ ಕರ್ಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, 10:15ಕ್ಕೆ ಆದಿ ಉಡುಪಿ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಕೆಂಪೇಗೌಡ ಜಯಂತಿ ಆಚರಣೆ, 11 ರಿಂದ 1 ಗಂಟೆಯವರೆಗೆ ಉಡುಪಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ, ಅಪರಾಹ್ನ 2:45ಕ್ಕೆ ವಳಕಾಡು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, 3 ಕ್ಕೆ ಪರ್ಕಳ ವಿಘ್ನೇಶ್ವರ ಸಭಾಭವನದಲ್ಲಿ ಆಯೋಜಿಸಿರುವ ಪರ್ಕಳ ವಾರ್ಡ್ ಮಟ್ಟದ ಜನಸಂಪರ್ಕ ಸಭೆ.

ಬೆಳಗ್ಗೆ 9:30ಕ್ಕೆ ಕರ್ಜೆ ಸರಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ, 9:45ಕ್ಕೆ ಕರ್ಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, 10:15ಕ್ಕೆ ಆದಿ ಉಡುಪಿ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಕೆಂಪೇಗೌಡ ಜಯಂತಿ ಆಚರಣೆ, 11 ರಿಂದ 1 ಗಂಟೆಯವರೆಗೆ ಉಡುಪಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ,ಅಪರಾಹ್ನ 2:45ಕ್ಕೆ ವಳಕಾಡು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್‌ವಿತರಣೆ, 3 ಕ್ಕೆ ಪರ್ಕಳ ವಿಘ್ನೇಶ್ವರ ಸಾವನದಲ್ಲಿ ಆಯೋಜಿಸಿರುವ ಪರ್ಕಳವಾರ್ಡ್‌ ಮಟ್ಟದ ಜನ ಸಂಪರ್ಕ ಸಭೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News