ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2017-07-27 13:46 GMT

ಉಡುಪಿ, ಜು.27: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ವ್ಯಾಪ್ತಿಯ ಸ್ವಜಾತಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ವಿದ್ಯಾರ್ಥಿ ವೇತಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2016-17ನೆ ಸಾಲಿನಲ್ಲಿ ಎಸೆಸ್ಸೆಲ್ಸಿ ಕನ್ನಡ ಮಾಧ್ಯಮದಲ್ಲಿ ಶೇ.90, ಆಂಗ್ಲ ಮಾಧ್ಯಮದಲ್ಲಿ ಶೇ. 95 ಮತ್ತು ದ್ವಿತೀಯ ಪಿಯುಸಿ(ವಿಜ್ಞಾನ, ವಾಣಿಜ್ಯ, ಕಲಾ) ಮತ್ತು ವಿವಿಧ ಪದವಿ ಪರೀಕ್ಷೆಯಲ್ಲಿ ಶೇ.90 ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಖಾಲಿ ಹಾಳೆಯಲ್ಲಿ ಅರ್ಜಿ ಬರೆದು ಶಾಲಾ ಕಾಲೇಜು ಮುಖ್ಯೋಪಾಧ್ಯಾ ಯರು/ ಪ್ರಾಂಶುಪಾಲರಿಂದ ದೃಢೀಕರಿಸಿದ ಅಂಕಪಟ್ಟಿ, ವ್ಯಾಸಂಗ ಪ್ರಮಾಣ ಪತ್ರ ಮತ್ತು ತಮ್ಮ ಗ್ರಾಮ ಸಭಾದ ಅಧ್ಯಕ್ಷ/ಕಾರ್ಯದರ್ಶಿ/ಗುರಿಕಾರರ ಶಿಾರಸ್ಸು ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಅರ್ಜಿಯನ್ನು ಅಧ್ಯಕ್ಷ/ ಗೌರವ ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ, ಮಹಾಲಕ್ಷೀತ್ಮ ನಗರ, ಉಚ್ಚಿಲ ಅಂಚೆ -574117 ಈ ವಿಳಾಸಕ್ಕೆ ಆ.20ರೊಳಗೆ ಕಳುಹಿಸಿಕೊುವಂತೆ ಸಂಘದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News