ವಿದ್ಯಾರ್ಥಿ ನಾಪತ್ತೆ

Update: 2017-07-28 13:52 GMT

ಮಂಜೇಶ್ವರ, ಜು. 28: ಮದ್ರಸಾ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ಉಪ್ಪಳ ಕುನ್ನಿಲ್ ಮಸೀದಿ ಸಮೀಪದ ಕ್ವಾರ್ಟರ್ಸ್‌ ನಲ್ಲಿ ವಾಸವಿರುವ ಉಮರ್ ಎಂಬವರ ಪುತ್ರ ಮುಹಮ್ಮದ್ ಮುಸ್ತಫಾ (12) ನಾಪತ್ತೆಯಾದ ಮದ್ರಸಾ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಜು. 25 ರಿಂದ ನಾಪತ್ತೆಯಾಗಿದ್ದಾನೆಂದು ಮಂಜೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News