ಮಹಿಳೆ ಆತ್ಮಹತ್ಯೆ
Update: 2017-08-05 15:24 GMT
ಬ್ರಹ್ಮಾವರ, ಆ.5: ವೈಯಕ್ತಿಕ ಕಾರಣದಿಂದ ಮನನೊಂದ ಹೇರಾಡಿ ಗ್ರಾಮದ ಶಾರದ ಶೆಡ್ತಿ(48) ಎಂಬವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ, ಆ.5: ವೈಯಕ್ತಿಕ ಕಾರಣದಿಂದ ಮನನೊಂದ ಹೇರಾಡಿ ಗ್ರಾಮದ ಶಾರದ ಶೆಡ್ತಿ(48) ಎಂಬವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Copyright @2023
Powered by Hocalwire