ಕಾರು ಡಿಕ್ಕಿ ಹೊಡೆದು ವೃದ್ಧ ಮೃತ್ಯು

Update: 2017-08-06 15:15 GMT

ಚಿಕ್ಕಬಳ್ಳಾಪುರ, ಆ. 6: ರಸ್ತೆ ದಾಟುವ ಸಂದರ್ಭದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಂದಿ ಕ್ರಾಸ್ ಸಮೀಪ ಭಾನುವಾರ ನಡೆದಿದೆ.

ಗೌರಿಬಿದನೂರು ತಾಲೂಕು ಕಾಟನಕಲ್ಲು ಗ್ರಾಮದ ಕಜಲಿಬೇಗ್(75) ಮೃತ ವೃದ್ಧರಾಗಿದ್ದು, ಶಂಕರ ಕಣ್ಣಿನ ಆಸ್ಪತ್ರೆಯವರು ಈ ಹಿಂದೆ ಹಮ್ಮಿಕೊಂಡಿದ್ದ ಕಣ್ಣು ತಪಾಸಣೆ ಶಿಬಿರದಲ್ಲಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News