‘ಜಸ್ಟೀಸ್ ಫಾರ್ ಕಾವ್ಯಾ’

Update: 2017-08-09 18:10 GMT

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಎಸೆಸೆಲ್ಸಿ ವಿದ್ಯಾರ್ಥಿನಿ, ಉದಯೋನ್ಮುಖ ಬ್ಯಾಡ್ಮಿಂಟನ್ ಆಟಗಾರ್ತಿ, ಕಟೀಲು ದೇವರಗುಡ್ಡೆಯ ಲೋಕೇಶ್-ಬೇಬಿ ಪೂಜಾರಿ ದಂಪತಿಯ ಪುತ್ರಿ ಕಾವ್ಯಾ ಪೂಜಾರಿಯ ನಿಗೂಢ ಮರಣದ ಸತ್ಯಾಂಶ ಬಯಲಿಗೆ ಬರಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ವಿವಿಧ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಬುಧವಾರ ಮಂಗಳೂರಿನಲ್ಲಿ ಬೀದಿಗಿಳಿದು ಹೋರಾಟ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor