ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ..!
Update: 2017-08-09 18:17 GMT
ಕ್ವಿಟ್ ಇಂಡಿಯಾ ಚಳವಳಿಯ 75ನೆ ವರ್ಷಾಚರಣೆಯ ದಿನವಾದ ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸ್ವಾತಂತ್ರ ಹೋರಾಟಗಾರರನ್ನು ಸನ್ಮಾನಿಸಿದರು. ಬೆಂಗಳೂರಿನ ರಾಜಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸ್ವಾತಂತ್ರ ಹೋರಾಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.