ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2017-08-10 17:08 GMT

ಮಲ್ಪೆ, ಆ.8: ವೈಯಕ್ತಿಕ ಕಾರಣದಿಂದ ಮನನೊಂದ ರಮೇಶ ಗದಿಗೆಪ್ಪ ಬೆಟಗೇರಿ(40) ಎಂಬವರು ಆ.7ರಂದು ರಾತ್ರಿ ಮಲ್ಪೆ ಬೀಚ್ ಸಮೀಪದ ತೋಟದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ಮಠದಬೆಟ್ಟು ನಿವಾಸಿ ಸಂತೋಷ್ ಆಚಾರ್ಯ(33) ಎಂಬವರು ಆ.9ರಂದು ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News