ಸಂಜೀವ ಶೆಟ್ಟಿ

Update: 2017-08-14 14:47 GMT

 ಹೆಬ್ರಿ, ಆ.14: ಹಿರಿಯ ಕಾಂಗ್ರೆಸ್ ದುರೀಣ, ಸಮಾಜ ಸೇವಕ ಎಳಗೋಳಿ ಸಂಜೀವ ಶೆಟ್ಟಿ (88) ಸೋಮವಾರ ನಿಧನರಾದರು.

ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಕಾಂಗ್ರೆಸ್ ಮುಖಂಡ ಬಿಲ್ಲುಬೈಲು ಸುರೇಶ ಶೆಟ್ಟಿ ಸಹಿತ ಅನೇಕ ಮಂದಿ ಗಣ್ಯರು ಅಂತಿಮ ದರ್ಶನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ