ನೆರೆಗೆ ತತ್ತರಿಸಿದ ಪೂರ್ವ-ಈಶಾನ್ಯ...

Update: 2017-08-15 17:58 GMT

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಿಹಾರದಲ್ಲಿ ಭೀಕರ ನೆರೆಯುಂಟಾಗಿದ್ದು, ಈವರೆಗೆ 45 ಜನರು ಸಾವನ್ನಪ್ಪಿದ್ದಾರೆ ಮತ್ತು 65.37 ಲಕ್ಷ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅಸ್ಸಾಂ ಮತ್ತು ಉತ್ತರ ಬಂಗಾಳಗಳಲ್ಲಿ ಹಲವಾರು ಪ್ರದೇಶಗಳು ನೆರೆನೀರಿನಲ್ಲಿ ಮುಳುಗಿದ್ದು, ಜನಜೀವನವು ಅಸ್ತವ್ಯಸ್ತಗೊಂಡಿದೆ. ಈಶಾನ್ಯ ಭಾರತಕ್ಕೆ ರೈಲು ಸಂಪರ್ಕ ಕಡಿತಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor