ತ್ರಿವಳಿ ತಲಾಖ್; ಸುಪ್ರೀಂ ತೀರ್ಪು ಸ್ವಾಗತಾರ್ಹ: ಸಿಎಂ ಸಿದ್ದರಾಮಯ್ಯ

Update: 2017-08-22 14:48 GMT

ಬೆಂಗಳೂರು, ಆ.22: ತ್ರಿವಳಿ ತಲಾಖ್ ನ ಸಾಂವಿಧಾನಿಕ ಸಿಂಧುತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ. ಮುಸ್ಲಿಮ್ ಸಮುದಾಯ ಅದರಲ್ಲೂ, ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ತೀರ್ಪನ್ನು ಜಾರಿಗೆ ತರಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News