ಶರಣರ ಕೂಡಲ ಸಂಗಮ..!
Update: 2017-08-22 23:31 IST
ಲಿಂಗಾಯತ ಸ್ವತಂತ್ರಧರ್ಮ ಹೋರಾಟ ಸಮಿತಿ ಮಂಗಳವಾರ ಬೆಳಗಾವಿಯ ಲಿಂಗರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಲಿಂಗಾಯತ ಸ್ವತಂತ್ರಧರ್ಮ ಸಮಾವೇಶದಲ್ಲಿ ಲಿಂಗಾಯತ ಮಠಾಧೀಶರು ಮತ್ತು ಸಾವಿರಾರು ಜನರು ಭಾಗವಹಿಸಿದರು.
ಲಿಂಗಾಯತ ಸ್ವತಂತ್ರಧರ್ಮ ಹೋರಾಟ ಸಮಿತಿ ಮಂಗಳವಾರ ಬೆಳಗಾವಿಯ ಲಿಂಗರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಲಿಂಗಾಯತ ಸ್ವತಂತ್ರಧರ್ಮ ಸಮಾವೇಶದಲ್ಲಿ ಲಿಂಗಾಯತ ಮಠಾಧೀಶರು ಮತ್ತು ಸಾವಿರಾರು ಜನರು ಭಾಗವಹಿಸಿದರು.