×
Ad

ಮಂಗಳೂರು: ಪೊಲೀಸರಿಂದ ಪಥಸಂಚಲನ

Update: 2017-08-30 19:53 IST

ಮಂಗಳೂರು, ಆ.30: ಬಕ್ರೀದ್ ಹಾಗೂ ಗಣೇಶೋತ್ಸವದ ಸಂಬಂಧ ಅಲ್ಲಲ್ಲಿ ನಡೆಯುತ್ತಿರುವ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪೊಲೀಸರಿಂದ ಪಥಸಂಚಲದನ ನಡೆಯಿತು.

ಪಥಸಂಚಲನದಲ್ಲಿ ಕ್ಷಿಪ್ರ ಕಾರ್ಯಾಚರಣಾ ಪಡೆ, ಕೆಎಸ್‌ಆರ್‌ಪಿ ತುಕಡಿ ಮತ್ತು ಇತರ ಪೊಲೀಸ್ ಸಿಬ್ಬಂದಿ, ಪೊಲೀಸ್ ವಾಹನಗಳೊಂದಿಗೆ ನಗರದ ವಿವಿಧ ರಸ್ತೆಗಳಲ್ಲಿ ಪಥಸಂಚಲನ ನಡೆಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News