ಗೌರಿ ಲಂಕೇಶ್ ಹತ್ಯೆ :ರಾಜ್ಯ ದಾರಿಮೀ ಉಲಮಾ ಒಕ್ಕೂಟ ಖಂಡನೆ
Update: 2017-09-06 22:48 IST
ಮಂಗಳೂರು,ಸೆ.6: ರಾಜ್ಯ ಕಂಡ ಅಪ್ರತಿಮ ಪ್ರಗತಿಪರ ಚಿಂತಕಿ ಮಾನವ ಹಕ್ಕು ಹೋರಾಟಗಾರ್ತಿ ಕನ್ನಡದ ಹೆಮ್ಮೆಯ ಸಾಹಿತಿ, ಪತ್ರಕರ್ತೆ ಗೌರಿ ಲಂಕೇಶ್ ರ ಹತ್ಯೆಯನ್ನು ರಾಜ್ಯ ದಾರಿಮಿ ಉಲಮಾ ಒಕ್ಕೂಟ ಖಂಡಿಸಿದೆ.
ಕೊಲೆಗಾರರನ್ನು ಮತ್ತು ಅವರಿಗೆ ಪ್ರೇರಣೆ ನೀಡಿದವರನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸುವಂತೆ ಉಲಮಾ ಒಕ್ಕೂಟ ಆಗ್ರಹಿಸಿದೆ.