ತುರುವೇಕೆರೆ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು
Update: 2017-09-10 19:30 IST
ತುರುವೇಕೆರೆ, ಸೆ.10: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ಮುಳುಗಿ ಮೃತಪಟ್ಟ ಘಟನೆ ತಾ.ಬಿಗನೇನಹಳ್ಳಿಯಲ್ಲಿ ನಡೆದಿದೆ.
ಗೌರಿಶ್(೧೨) ಹಾಗೂ ಯಶ್ವಂತ್ (೧೪) ಮೃತಪಟ್ಟ ಬಾಲಕರೆಂದು ಗುರುತಿಸಲಾಗಿದೆ.
ಈ ಬಗ್ಗೆ ತುರುವೇಕೆರೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.