ವಿಶ್ವನಾಥ ಗುಲ್ವಾಡಿ

Update: 2017-09-14 14:47 GMT

ಕುಂದಾಪುರ, ಸೆ.14: ಸ್ಥಳೀಯ ನಿವಾಸಿ, ನಿವೃತ್ತ ಕರ್ನಾಟಕ ಬ್ಯಾಂಕ್ ಉದ್ಯೋಗಿ ವಿಶ್ವನಾಥ್ ಗುಲ್ವಾಡಿ (62) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು.

ಕುಂದಾಪುರ ಶ್ರೀ ರಾಮಕ್ಷತ್ರಿಯ ಸಂಘದ ನಿರ್ದೇಶಕರಾಗಿದ್ದ ಇವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ