ಪುರುಷೋತ್ತಮ

Update: 2017-09-15 13:27 GMT

ಬೆಳ್ತಂಗಡಿ, ಸೆ. 15: ಗೇರುಕಟ್ಟೆ ಕಳಿಯ ಗ್ರಾಮದ ಕೆ.ಬಿ.ರೋಡ್ ನಿವಾಸಿ ಪುರುಷೋತ್ತಮ (34) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 

ಬೆಳ್ತಂಗಡಿ ಎಪಿಎಂಸಿಯಲ್ಲಿ ಅರೆಕಾಲಿಕ ಚಾಲಕನಾಗಿ  ಕರ್ತವ್ಯ ನಿರ್ವಹಿಸಿದ್ದ ಅವರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ