ಎಂ.ಎಸ್. ಸುಬ್ಬುಲಕ್ಷ್ಮೀ ನಾಣ್ಯ ಬಿಡುಗಡೆ..!
Update: 2017-09-19 23:24 IST
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಮಂಗಳವಾರ ದಿಲ್ಲಿಯ ಐಜಿಎನ್ಸಿಎ ಯಲ್ಲಿ ‘ಕುರೈ ಒನ್ರುಂ ಇಲ್ಲೈ’ ವಸ್ತು ಪ್ರದರ್ಶನದ ಉದ್ಘಾಟನೆ ಸಂದರ್ಭ ಡಾ. ಎಂ.ಎಸ್. ಸುಬ್ಬುಲಕ್ಷ್ಮೀ ಅವರ ಸ್ಮರಣಾರ್ಥ ನಾಣ್ಯ ಬಿಡುಗಡೆಗೊಳಿಸಿದರು.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಮಂಗಳವಾರ ದಿಲ್ಲಿಯ ಐಜಿಎನ್ಸಿಎ ಯಲ್ಲಿ ‘ಕುರೈ ಒನ್ರುಂ ಇಲ್ಲೈ’ ವಸ್ತು ಪ್ರದರ್ಶನದ ಉದ್ಘಾಟನೆ ಸಂದರ್ಭ ಡಾ. ಎಂ.ಎಸ್. ಸುಬ್ಬುಲಕ್ಷ್ಮೀ ಅವರ ಸ್ಮರಣಾರ್ಥ ನಾಣ್ಯ ಬಿಡುಗಡೆಗೊಳಿಸಿದರು.