×
Ad

ಮಂಗಳೂರು : ಮೀನುಗಾರರಿಗೆ ಮುನ್ನೆಚ್ಚರಿಕೆ

Update: 2017-09-21 18:04 IST

ಮಂಗಳೂರು, ಸೆ.21: ಹವಾಮಾನ ಇಲಾಖೆಯು ಸೆ.23ರವರೆಗೆ ಹೆಚ್ಚಿನ ಮಳೆ ಬೀಳುವ ಸಂಭವವಿದೆ ಎಂದು ಮುನ್ಸೂಚನೆ ನೀಡಿರುವುದರಿಂದ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಮುನ್ನೆಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News