ನಾಡ ಹಬ್ಬಕ್ಕೆ ಸಂಭ್ರಮದ ಚಾಲನೆ..!

Update: 2017-09-21 18:33 GMT

ನಾಡ ಹಬ್ಬ ಮೈಸೂರು ದಸರಾವನ್ನು ಗುರುವಾರ ಖ್ಯಾತ ಸಾಹಿತಿ, ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಉದ್ಘಾಟಿಸಿದರು. ಬಳಿಕ ನಡೆದ ಸಮಾರಂಭದಲ್ಲಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪೇಟ ತೊಡಿಸಿ ಸನ್ಮಾನಿಸಿದರು. ಸಚಿವ ಡಾ.ಎಚ್.ಸಿ. ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor