×
Ad

ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ ವತಿಯಿಂದ ಗಾಂಧಿ ಜಯಂತಿ

Update: 2017-10-02 19:02 IST

ಕೊಣಾಜೆ, ಅ. 2: ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ ಇದರ  ವತಿಯಿಂದ ಇಂದು ಗಾಂಧಿ ಜಯಂತಿ ಪ್ರಯುಕ್ತ ಇಂದು ಬೆಳಗ್ಗೆ ಮಂಗಳ ಗ್ರಾಮೀಣ ಯುವಕ ಸಂಘದ ಬಳಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 

ಈ  ಕಾರ್ಯಕ್ರಮದಲ್ಲಿ ಮಂಗಳ ಗ್ರಾಮೀಣ ಯುವಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ಸಹಿತ ಹಲವು  ಸದಸ್ಯರು  ಭಾಗವಹಿಸಿದ್ದರು. ಪರಿಸರ ಸ್ವಚ್ಛ ಗೊಳಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News