ಮಾತೃಪೂರ್ಣ ಯೋಜನೆಗೆ ಚಾಲನೆ

Update: 2017-10-02 18:39 GMT

ಸಿಎಂ ಸಿದ್ದರಾಮಯ್ಯ ಸೋಮವಾರ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ‘ಮಾತೃಪೂರ್ಣ’ ಯೋಜನೆಗೆ ವಿಧಾನಸೌಧದಲ್ಲಿ ಚಾಲನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor