ಬೆಂಗಳೂರು ಕಟ್ಟಡ ದುರಂತ...

Update: 2017-10-16 18:36 GMT

ಬೆಂಗಳೂರಿನ ಈಜಿಪುರದ ಗುಂಡಪ್ಪ ಲೇಔಟ್‌ನಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ ಅವಶೇಷಗಳ ಅಡಿ ಸಿಲುಕಿ ಏಳು ಮಂದಿ ಮೃತಪಟ್ಟಿದ್ದು, ಆರು ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಈ ಸಂದರ್ಭ ಅವಶೇಷದಡಿ ಸಿಲುಕಿಕೊಂಡಿದ್ದ ಮೂರು ವರ್ಷದ ಮಗು ಸಂಜನಾಳನ್ನು ಹೊರತರುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಯ ಚಿತ್ರ ಮನಕಲಕುವಂತಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor